ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಗುರುವಾರ ಸ್ಯಾಂಡಲ್ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್ಕುಮಾರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದರು.
ಪುನೀತ್ ರಾಜ್ಕುಮಾರ್ ಮನೆ ಬಳಿಯೇ ಸಚಿವರು ತಮ್ಮ ಕಾರಿನಿಂದ ಇಳಿದಿದ್ದಾರೆ. ಬಳಿಕ ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ. ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ಕನ್ನಡ ಚಿತ್ರರಂಗದಲ್ಲಿ ಬಹುಕೋಟಿ ಸಿನಿಮಾ ಮಾಡುವ ನಿರ್ಮಾಪಕರ ಮನೆಗಳ ಮೇಲೂ ಐಟಿ ರೇಡ್ ಮಾಡಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ದಾಳಿ, ರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಡುಗಿಸಿದ ಐಟಿ ದಾಳಿಗೆ ಹೈ ಬಜೆಟ್ಟಿನ ಮೂರು ಸಿನಿಮಾಗಳೇ ಕಾರಣ ಎನ್ನಲಾಗಿದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…