ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು.

ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು.

ಹುಬ್ಬಳ್ಳಿ ಜನರ ಪ್ರೀತಿ ಹಾಗೂ ಸಾವಜೀ ಹೋಟೆಲ್ ಮಾಂಸದೂಟ ಮರೆಯಲು ಸಾಧ್ಯವೇ ಎಂದಾಗ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ನಟಸಾರ್ವಭೌಮ ಚೆನ್ನಾಗಿ ಮೂಡಿಬಂದಿದೆ. ಜನರು ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದು ಪವರ್ ಸ್ಟಾರ್ ಹೇಳಿದ್ರು.

ಇದಕ್ಕು ಮುನ್ನ ಕಾರ್ಯಕ್ರಮಕ್ಕೆ ತೆರಳುವಾಗ, ಏಕೆ ಈ ಕಾರ್ಯಕ್ರಮವನ್ನು ಹುಬ್ಬಳಿಯ ಲ್ಲೇ ಮಾಡುತ್ತಿದ್ದೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ನಮಗೆ ಕರ್ನಾಟಕ ಎಲ್ಲಾ ಒಂದೇ. ನಾವು ಎಲ್ಲಾ ಜಾಗದಲ್ಲೂ ಕಾರ್ಯಕ್ರಮ ಮಾಡಿದ್ದೇವೆ. ಹುಬ್ಬಳ್ಳಿಯಲ್ಲೂ ಮಾಡುತ್ತಿದ್ದೇವೆ, ಮುಂದೆ ಬೇರೆ ಕಡೆಯೂ ಮಾಡುತ್ತೇವೆ. ಇದರಲ್ಲಿ ವಿಶೇಷ ಏನಿಲ್ಲ ಎಂದರು.

ಅಭಿಮಾನಿಗಳು ನನ್ನ ಈ ಚಿತ್ರವನ್ನು ಮೆಚ್ಚುತ್ತಾರೆ ಎಂದು ನನಗೆ ನಂಬಿಕೆ ಇದೆ. ಅಭಿಮಾನಿ ದೇವರುಗಳೇ ನನಗೆ ಎಲ್ಲಾ ಎಂದರು. ಐಟಿ ಬಗ್ಗೆ ಮಾತನಾಡಿದ ಅವರು ನಾನು ಎಲ್ಲಾ ತೆರಿಗೆ ಕಟ್ಟಿದ್ದೇನೆ. ತನಿಖೆಗೆ ಬೇಕಾದ ಎಲ್ಲಾ ಸಹಕಾರ ನೀಡಲು ಸಿದ್ದವಾಗಿದ್ದೇನೆ ಎಂದರು. ಮತ್ತು ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…