News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

52

ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್‌ಸ್ಟಾರ್‌ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್‌ಗೆ ಆಗಮಿಸಿದ್ದಾರೆ. ಈ ಎಪಿಸೋಡ್‌ನ ಚಿತ್ರೀಕರಣ ನಡೆದಿದ್ದು, ನವೆಂಬರ್‌ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್‌ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್‌ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್‌ ಸೀಟ್‌ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್‌ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

    ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
    ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.