ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್ಸ್ಟಾರ್ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್ಗೆ ಆಗಮಿಸಿದ್ದಾರೆ. ಈ ಎಪಿಸೋಡ್ನ ಚಿತ್ರೀಕರಣ ನಡೆದಿದ್ದು, ನವೆಂಬರ್ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್ ಸೀಟ್ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…