ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್ಸ್ಟಾರ್ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್ಗೆ ಆಗಮಿಸಿದ್ದಾರೆ. ಈ ಎಪಿಸೋಡ್ನ ಚಿತ್ರೀಕರಣ ನಡೆದಿದ್ದು, ನವೆಂಬರ್ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್ ಸೀಟ್ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…