News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

53

ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್‌ಸ್ಟಾರ್‌ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್‌ಗೆ ಆಗಮಿಸಿದ್ದಾರೆ. ಈ ಎಪಿಸೋಡ್‌ನ ಚಿತ್ರೀಕರಣ ನಡೆದಿದ್ದು, ನವೆಂಬರ್‌ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್‌ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್‌ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್‌ ಸೀಟ್‌ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್‌ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಆರೋಗ್ಯ

    ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

    ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.