News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ, ಸುದ್ದಿ

ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

188

ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ.

ಹೊಸ ಕಾರ್ ಜೊತೆಗೆ ಅಕ್ಕನ ಮದುವೆ ಮಾಡಲು ಸಿದ್ಧವಾಗಿದ್ದಾರೆ. ನಟಿ ರಚಿತಾ ರಾಮ್ ಹೊಸ ಕಾರಿನ ಫೋಟೋಗಳು ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿವೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಿದ್ದಾರೆ. ನವೆಂಬರ್ 15 ರಂದು ಅಂದರೆ, ಕಳೆದ ಶುಕ್ರವಾರ ರಚಿತಾ ರಾಮ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾಗೆ ಬಂದಿವೆ. ಹೊಸ ಕಾರ್ ಜೊತೆ ನಗುತ್ತಾ ಡಿಂಪಲ್ ಕ್ವೀನ್ ಪೋಸ್ ನೀಡಿದ್ದಾರೆ.

ನಟಿ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ಮದುವೆ ಸಂಭ್ರಮ ಶುರುವಾಗಿದೆ. ಡಿಸೆಂಬರ್ 5 ರಂದು ವಿವಾಹ ಮಹೋತ್ಸವ ನಡೆಯಲಿದೆ. ಆಸ್ಟೇಲಿಯಾದ ಉದ್ಯಮಿ ಜೊತೆಗೆ ನಿತ್ಯಾ ಮದುವೆ ಆಗುತ್ತಿದ್ದಾರೆ. ನಿತ್ಯಾ ‘ನಂದಿನಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ‘ಮುದ್ದು ಮನಸೇ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಅಕ್ಕನ ಮದುವೆ ಸಂಭ್ರಮದಲ್ಲಿ ರಚಿತಾ ಬ್ಯುಸಿ ಇದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…