News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ, ಸುದ್ದಿ

ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

188

ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ.

ಹೊಸ ಕಾರ್ ಜೊತೆಗೆ ಅಕ್ಕನ ಮದುವೆ ಮಾಡಲು ಸಿದ್ಧವಾಗಿದ್ದಾರೆ. ನಟಿ ರಚಿತಾ ರಾಮ್ ಹೊಸ ಕಾರಿನ ಫೋಟೋಗಳು ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿವೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಿದ್ದಾರೆ. ನವೆಂಬರ್ 15 ರಂದು ಅಂದರೆ, ಕಳೆದ ಶುಕ್ರವಾರ ರಚಿತಾ ರಾಮ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾಗೆ ಬಂದಿವೆ. ಹೊಸ ಕಾರ್ ಜೊತೆ ನಗುತ್ತಾ ಡಿಂಪಲ್ ಕ್ವೀನ್ ಪೋಸ್ ನೀಡಿದ್ದಾರೆ.

ನಟಿ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ಮದುವೆ ಸಂಭ್ರಮ ಶುರುವಾಗಿದೆ. ಡಿಸೆಂಬರ್ 5 ರಂದು ವಿವಾಹ ಮಹೋತ್ಸವ ನಡೆಯಲಿದೆ. ಆಸ್ಟೇಲಿಯಾದ ಉದ್ಯಮಿ ಜೊತೆಗೆ ನಿತ್ಯಾ ಮದುವೆ ಆಗುತ್ತಿದ್ದಾರೆ. ನಿತ್ಯಾ ‘ನಂದಿನಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ‘ಮುದ್ದು ಮನಸೇ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಅಕ್ಕನ ಮದುವೆ ಸಂಭ್ರಮದಲ್ಲಿ ರಚಿತಾ ಬ್ಯುಸಿ ಇದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಉಪಯುಕ್ತ ಮಾಹಿತಿ

    ಈ ಫೋನ್ ಖರೀದಿ ಮಾಡಿದ್ರೆ ನಿಮಗೆ ಉಚಿತವಾಗಿ ಸಿಗುತ್ತೆ 100 ಜಿಬಿ ಡೇಟಾ..!ತಿಳಿಯಲು ಈ ಲೇಖನ ಓದಿ ..

    ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….