ಆರೋಗ್ಯ, ಉಪಯುಕ್ತ ಮಾಹಿತಿ

ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

287

ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ.

* ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.

* ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ ಮೂಲಂಗಿ ರಸ ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಗ್ಯಾಸ್‌ ಬೇಗ ಶಮನವಾಗುತ್ತದೆ.

* ಸಮಯಕ್ಕೆ ಸರಿಯಾಗಿ ಮುಟ್ಟು ಆಗದಿದ್ದರೆ 1 ರಿಂದ 3 ಗ್ರಾಂನಷ್ಟು ಮೂಲಂಗಿ ಬೀಜದ ಪೇಸ್ಟ್‌ ಸೇವಿಸಿದರೆ ಮುಟ್ಟು ಸರಿಯಾದ ಸಮಯಕ್ಕೆ ಆಗುತ್ತದೆ.

* ಮೂಲಂಗಿ ರಸವನ್ನು ಮುಖಕ್ಕೆ ಲೇಪಿಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಸುಕ್ಕು ಕಡಿಮೆಯಾಗುತ್ತದೆ.

* ದೇಹದ ತೂಕ ಇಳಿಸಲು 1 ರಿಂದ 2 ದೊಡ್ಡ ಮೂಲಂಗಿಯ ಬೇರನ್ನು ಕತ್ತರಿಸಿ ನೀರಿನಲ್ಲಿ ಕುದಿಸಿಡಿ. 2 ಗಂಟೆ ನಂತರ ಸೋಸಿ ನೀರನ್ನು ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ.

* ಮೂತ್ರ ಮಾರ್ಗದಲ್ಲಿ ಕಲ್ಲಿದ್ದರೆ ಒಂದು ಗ್ರಾಂ ಮೂಲಂಗಿ ಬೀಜವನ್ನು ನಿಯಮಿತವಾಗಿ ಸೇವಿಸಿದರೆ ಕಲ್ಲುಗಳು ಕರಗಿ ಆಚೆ ಹೋಗುತ್ತವೆ.

* ತಾಜಾ ಮೂಲಂಗಿ ಎಲೆಗಳಿಂದ ರಸ ತೆಗೆದು ಊಟಕ್ಕೆ ಮುಂಚೆ ಸೇವಿಸಿದರೆ ಕಣ್ಣಿನ ಉರಿ, ಕಡಿತ, ನೀರು ಸೋರುವುದು ಇನ್ನಿತರ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.

* ಹಸಿ ಮೂಲಂಗಿಯನ್ನು ಪ್ರತಿದಿನ ಮಜ್ಜಿಗೆ ಜೊತೆ ಸೇವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…