ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ.

* ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.
* ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ ಮೂಲಂಗಿ ರಸ ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಗ್ಯಾಸ್ ಬೇಗ ಶಮನವಾಗುತ್ತದೆ.
* ಸಮಯಕ್ಕೆ ಸರಿಯಾಗಿ ಮುಟ್ಟು ಆಗದಿದ್ದರೆ 1 ರಿಂದ 3 ಗ್ರಾಂನಷ್ಟು ಮೂಲಂಗಿ ಬೀಜದ ಪೇಸ್ಟ್ ಸೇವಿಸಿದರೆ ಮುಟ್ಟು ಸರಿಯಾದ ಸಮಯಕ್ಕೆ ಆಗುತ್ತದೆ.

* ಮೂಲಂಗಿ ರಸವನ್ನು ಮುಖಕ್ಕೆ ಲೇಪಿಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಸುಕ್ಕು ಕಡಿಮೆಯಾಗುತ್ತದೆ.
* ದೇಹದ ತೂಕ ಇಳಿಸಲು 1 ರಿಂದ 2 ದೊಡ್ಡ ಮೂಲಂಗಿಯ ಬೇರನ್ನು ಕತ್ತರಿಸಿ ನೀರಿನಲ್ಲಿ ಕುದಿಸಿಡಿ. 2 ಗಂಟೆ ನಂತರ ಸೋಸಿ ನೀರನ್ನು ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ.
* ಮೂತ್ರ ಮಾರ್ಗದಲ್ಲಿ ಕಲ್ಲಿದ್ದರೆ ಒಂದು ಗ್ರಾಂ ಮೂಲಂಗಿ ಬೀಜವನ್ನು ನಿಯಮಿತವಾಗಿ ಸೇವಿಸಿದರೆ ಕಲ್ಲುಗಳು ಕರಗಿ ಆಚೆ ಹೋಗುತ್ತವೆ.

* ತಾಜಾ ಮೂಲಂಗಿ ಎಲೆಗಳಿಂದ ರಸ ತೆಗೆದು ಊಟಕ್ಕೆ ಮುಂಚೆ ಸೇವಿಸಿದರೆ ಕಣ್ಣಿನ ಉರಿ, ಕಡಿತ, ನೀರು ಸೋರುವುದು ಇನ್ನಿತರ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.
* ಹಸಿ ಮೂಲಂಗಿಯನ್ನು ಪ್ರತಿದಿನ ಮಜ್ಜಿಗೆ ಜೊತೆ ಸೇವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.