ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ.

* ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.
* ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ ಮೂಲಂಗಿ ರಸ ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಗ್ಯಾಸ್ ಬೇಗ ಶಮನವಾಗುತ್ತದೆ.
* ಸಮಯಕ್ಕೆ ಸರಿಯಾಗಿ ಮುಟ್ಟು ಆಗದಿದ್ದರೆ 1 ರಿಂದ 3 ಗ್ರಾಂನಷ್ಟು ಮೂಲಂಗಿ ಬೀಜದ ಪೇಸ್ಟ್ ಸೇವಿಸಿದರೆ ಮುಟ್ಟು ಸರಿಯಾದ ಸಮಯಕ್ಕೆ ಆಗುತ್ತದೆ.

* ಮೂಲಂಗಿ ರಸವನ್ನು ಮುಖಕ್ಕೆ ಲೇಪಿಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಸುಕ್ಕು ಕಡಿಮೆಯಾಗುತ್ತದೆ.
* ದೇಹದ ತೂಕ ಇಳಿಸಲು 1 ರಿಂದ 2 ದೊಡ್ಡ ಮೂಲಂಗಿಯ ಬೇರನ್ನು ಕತ್ತರಿಸಿ ನೀರಿನಲ್ಲಿ ಕುದಿಸಿಡಿ. 2 ಗಂಟೆ ನಂತರ ಸೋಸಿ ನೀರನ್ನು ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ.
* ಮೂತ್ರ ಮಾರ್ಗದಲ್ಲಿ ಕಲ್ಲಿದ್ದರೆ ಒಂದು ಗ್ರಾಂ ಮೂಲಂಗಿ ಬೀಜವನ್ನು ನಿಯಮಿತವಾಗಿ ಸೇವಿಸಿದರೆ ಕಲ್ಲುಗಳು ಕರಗಿ ಆಚೆ ಹೋಗುತ್ತವೆ.

* ತಾಜಾ ಮೂಲಂಗಿ ಎಲೆಗಳಿಂದ ರಸ ತೆಗೆದು ಊಟಕ್ಕೆ ಮುಂಚೆ ಸೇವಿಸಿದರೆ ಕಣ್ಣಿನ ಉರಿ, ಕಡಿತ, ನೀರು ಸೋರುವುದು ಇನ್ನಿತರ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.
* ಹಸಿ ಮೂಲಂಗಿಯನ್ನು ಪ್ರತಿದಿನ ಮಜ್ಜಿಗೆ ಜೊತೆ ಸೇವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…