News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆರೋಗ್ಯ, ಉಪಯುಕ್ತ ಮಾಹಿತಿ

ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

288

ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ.

* ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.

* ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ ಮೂಲಂಗಿ ರಸ ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಗ್ಯಾಸ್‌ ಬೇಗ ಶಮನವಾಗುತ್ತದೆ.

* ಸಮಯಕ್ಕೆ ಸರಿಯಾಗಿ ಮುಟ್ಟು ಆಗದಿದ್ದರೆ 1 ರಿಂದ 3 ಗ್ರಾಂನಷ್ಟು ಮೂಲಂಗಿ ಬೀಜದ ಪೇಸ್ಟ್‌ ಸೇವಿಸಿದರೆ ಮುಟ್ಟು ಸರಿಯಾದ ಸಮಯಕ್ಕೆ ಆಗುತ್ತದೆ.

* ಮೂಲಂಗಿ ರಸವನ್ನು ಮುಖಕ್ಕೆ ಲೇಪಿಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಸುಕ್ಕು ಕಡಿಮೆಯಾಗುತ್ತದೆ.

* ದೇಹದ ತೂಕ ಇಳಿಸಲು 1 ರಿಂದ 2 ದೊಡ್ಡ ಮೂಲಂಗಿಯ ಬೇರನ್ನು ಕತ್ತರಿಸಿ ನೀರಿನಲ್ಲಿ ಕುದಿಸಿಡಿ. 2 ಗಂಟೆ ನಂತರ ಸೋಸಿ ನೀರನ್ನು ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ.

* ಮೂತ್ರ ಮಾರ್ಗದಲ್ಲಿ ಕಲ್ಲಿದ್ದರೆ ಒಂದು ಗ್ರಾಂ ಮೂಲಂಗಿ ಬೀಜವನ್ನು ನಿಯಮಿತವಾಗಿ ಸೇವಿಸಿದರೆ ಕಲ್ಲುಗಳು ಕರಗಿ ಆಚೆ ಹೋಗುತ್ತವೆ.

* ತಾಜಾ ಮೂಲಂಗಿ ಎಲೆಗಳಿಂದ ರಸ ತೆಗೆದು ಊಟಕ್ಕೆ ಮುಂಚೆ ಸೇವಿಸಿದರೆ ಕಣ್ಣಿನ ಉರಿ, ಕಡಿತ, ನೀರು ಸೋರುವುದು ಇನ್ನಿತರ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.

* ಹಸಿ ಮೂಲಂಗಿಯನ್ನು ಪ್ರತಿದಿನ ಮಜ್ಜಿಗೆ ಜೊತೆ ಸೇವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…