ಆರೋಗ್ಯ, ಉಪಯುಕ್ತ ಮಾಹಿತಿ

ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

287

ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ.

* ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.

* ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ ಮೂಲಂಗಿ ರಸ ಮತ್ತು ತುಪ್ಪ ಸೇರಿಸಿ ಸೇವಿಸಿದರೆ ಗ್ಯಾಸ್‌ ಬೇಗ ಶಮನವಾಗುತ್ತದೆ.

* ಸಮಯಕ್ಕೆ ಸರಿಯಾಗಿ ಮುಟ್ಟು ಆಗದಿದ್ದರೆ 1 ರಿಂದ 3 ಗ್ರಾಂನಷ್ಟು ಮೂಲಂಗಿ ಬೀಜದ ಪೇಸ್ಟ್‌ ಸೇವಿಸಿದರೆ ಮುಟ್ಟು ಸರಿಯಾದ ಸಮಯಕ್ಕೆ ಆಗುತ್ತದೆ.

* ಮೂಲಂಗಿ ರಸವನ್ನು ಮುಖಕ್ಕೆ ಲೇಪಿಸಿದರೆ ಚರ್ಮದ ಕಾಂತಿ ಹೆಚ್ಚುತ್ತದೆ ಮತ್ತು ಸುಕ್ಕು ಕಡಿಮೆಯಾಗುತ್ತದೆ.

* ದೇಹದ ತೂಕ ಇಳಿಸಲು 1 ರಿಂದ 2 ದೊಡ್ಡ ಮೂಲಂಗಿಯ ಬೇರನ್ನು ಕತ್ತರಿಸಿ ನೀರಿನಲ್ಲಿ ಕುದಿಸಿಡಿ. 2 ಗಂಟೆ ನಂತರ ಸೋಸಿ ನೀರನ್ನು ಕುಡಿದರೆ ತೂಕ ಬೇಗ ಕಡಿಮೆಯಾಗುತ್ತದೆ.

* ಮೂತ್ರ ಮಾರ್ಗದಲ್ಲಿ ಕಲ್ಲಿದ್ದರೆ ಒಂದು ಗ್ರಾಂ ಮೂಲಂಗಿ ಬೀಜವನ್ನು ನಿಯಮಿತವಾಗಿ ಸೇವಿಸಿದರೆ ಕಲ್ಲುಗಳು ಕರಗಿ ಆಚೆ ಹೋಗುತ್ತವೆ.

* ತಾಜಾ ಮೂಲಂಗಿ ಎಲೆಗಳಿಂದ ರಸ ತೆಗೆದು ಊಟಕ್ಕೆ ಮುಂಚೆ ಸೇವಿಸಿದರೆ ಕಣ್ಣಿನ ಉರಿ, ಕಡಿತ, ನೀರು ಸೋರುವುದು ಇನ್ನಿತರ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.

* ಹಸಿ ಮೂಲಂಗಿಯನ್ನು ಪ್ರತಿದಿನ ಮಜ್ಜಿಗೆ ಜೊತೆ ಸೇವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…