News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ರಾಜಕೀಯ

ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

80

ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ.

ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಇದ್ರ ಲಾಭ ಹೇಗೆ ಬಡವರಿಗೆ ಸಿಗಲಿದೆ ಎಂಬುದನ್ನು ವಿವರಿಸಿದ್ದಾರೆ.

ದೇಶದ ಬಡವರ ಖಾತೆಗೆ ಪ್ರತಿ ವರ್ಷ 75 ಸಾವಿರ ರೂಪಾಯಿ ಜಮಾ ಆಗಲಿದೆ. ದೇಶದ ಶೇಕಡಾ 20ರಷ್ಟು ಜನರು ಇದ್ರ ಲಾಭ ಪಡೆಯಲಿದ್ದಾರೆ. ಪ್ರತಿ ವ್ಯಕ್ತಿಯ ಆದಾಯವನ್ನು 12 ಸಾವಿರಕ್ಕೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಅಂದ್ರೆ ಒಬ್ಬ ವ್ಯಕ್ತಿಯ ತಿಂಗಳ ಸಂಬಳ 8 ಸಾವಿರ ರೂಪಾಯಿಯಿದೆ ಎಂದ್ರೆ ಸರ್ಕಾರ ಆತನಿಗೆ ಹೆಚ್ಚುವರಿ 4 ಸಾವಿರ ರೂಪಾಯಿ ನೀಡಲಿದೆ.

ವ್ಯಕ್ತಿ ತಿಂಗಳಿಗೆ 2 ಸಾವಿರ ರೂಪಾಯಿ ಗಳಿಸುತ್ತಿದ್ದರೆ ಸರ್ಕಾರ ಆತನಿಗೆ 10 ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಿದೆ. ರಾಹುಲ್ ಗಾಂಧಿ ಪ್ರಕಾರ, ಈ ಯೋಜನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ 72 ಸಾವಿರ ರೂಪಾಯಿ ಮೀಸಲಿಡಲಾಗುವುದು. 21ನೇ ಶತಮಾನದಲ್ಲಿ ದೇಶದಲ್ಲಿ ಬಡವರಿರಲು ಸಾಧ್ಯವಿಲ್ಲ. ಕಾಂಗ್ರೆಸ್ ಪರ ಬಡವರಿಗೆ ನೀಡ್ತಿರುವ ದೊಡ್ಡ ಉಡುಗೊರೆ ಇದು ಎಂದಿದ್ದಾರೆ ರಾಹುಲ್.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…