ಸುದ್ದಿ

ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

77

ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ.

ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ.

ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ.

ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ ಸಿಗ್ನಲ್ ನೀಡಿದ್ದಕ್ಕಾಗಿ ಸಂಬಂಧಪಟ್ಟ ಸ್ಟೇಷನ್ ಮಾಸ್ಟರ್ ರನ್ನು ಅಮಾನತು ಮಾಡಲಾಗಿದ್ದು ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಈ ಘಟನೆಯಲ್ಲಿ ಸೀನಿಯರ್ ಸೆಕ್ಷನ್ ಎಂಜಿನಿಯರ್ ಸಾಗರ್, ಟೆಕ್ನಿಷಿಯನ್ ಗೌರಿ ನಾಯ್ಡು ಮತ್ತು ಸುರೇಶ್ ಜೀವ ಕಳೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ವಿಸ್ಮಯ ಜಗತ್ತು

    ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

    ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…