ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂದು ತುಂಬಾ ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಣೆ ಮಾಡುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ಹೌದು ಈ ರೈಲುಗಳು ಅಂದರೇನೇ ಹಾಗೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಅನ್ನುವ ಕೂತೂಹಲ ಎಲ್ಲರಿಗೂ ಇರುತ್ತದೆ, ಕಡಿಮೆ ಖರ್ಚಿನಲ್ಲಿ ಕೋಟ್ಯಾಂತರ ಭಾರತೀಯರಿಗೆ ಸೇವೆಯನ್ನ ಕೊಡುತ್ತಿರುವ ಈ ರೈಲುಗಳು ಸಂಚಾರವನ್ನ ಮಾಡಬೇಕು ಅಂದರೆ ಹಳಿಗಳು ತುಂಬಾ ಮುಖ್ಯ. ಇನ್ನು ಪ್ರಯಾಣಕ್ಕೆ ಹಳಿಗಳು ತುಂಬಾ ಮುಖ್ಯವಾದ ಕಾರಣದಿಂದ ಸರ್ವಕಾಲಕ್ಕೆ ಅನುಗುಣವಾಗುವ ಅತ್ಯಂತ ಸುರಕ್ಷಿತ ಹಾಗು ದಕ್ಷವಾದ ರೈಲು ಹಳಿಗಳನ್ನ ನಿರ್ಮಾಣ ಮಾಡುತ್ತದೆ ನಮ್ಮ ಭಾರತ ಸರ್ಕಾರದ ರೈಲ್ವೆ ಇಲಾಖೆ. ಇನ್ನು ನಮ್ಮ ಭಾರತದಲ್ಲಿ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ನಿರ್ಮಾಣ ಮಾಡಬೇಕು ಅಂದರೆ ಕೋಟ್ಯಾಂತರ ರೂಪಾಯಿ ಹಣ ಬೇಕಾಗುತ್ತದೆ.

ಇನ್ನು ಡಬಲ್ ಟ್ರ್ಯಾಕ್ ಹೊಂದಿರುವ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಹಾಕಲು ತಗುಲುವ ವೆಚ್ಚ ಸುಮಾರು 2 ರಿಂದ 3 ಕೋಟಿ ಹಣ ಬೇಕಾಗುತ್ತದೆ ಎಂದು ಹೇಳುತ್ತದೆ ಭಾರತೀಯ ಸಿವಿಲ್ ಇಂಜಿನಿಯರಿಂಗ್ ಹಾಗು ಇತರೆ ರೈಲ್ವೆ ಇಲಾಖೆಯ ಕಂಪನಿಗಳು. ಇನ್ನು ಇದರಲ್ಲಿ ರೈಲ್ವೆ ಹಳಿಗಳು, ಮೆಕಾನಿಕಲ್ ಕೆಲಸಗಳು ಮತ್ತು ಕಾರ್ಮಿಕರ ವೆಚ್ಚ ಎಲ್ಲವೂ ಕೂಡ ಸೇರಿರುತ್ತದೆ. ಇನ್ನು ಕೆಲವು ಕಡೆ ಸೇತುವೆ ಮತ್ತು ಅಂಡರ್ ಪಾಸ್ ಗಳನ್ನ ನಿರ್ಮಾಣ ಮಾಡಬೇಕಾಗಿರುವುದರಿಂದ ಸರಾಸರಿಯಾಗಿ ಇಷ್ಟು ಹಣ ಬೇಕು ಎಂದು ಹೇಳಲಾಗಿದೆ.

ಇನ್ನು ಸಮತಟ್ಟಾದ ಪ್ರದೇಶಗಳಿಗೆ ಖರ್ಚು ಕಡಿಮೆ ಬರಬಹುದು ಮತ್ತು ಗುಡ್ಡಗಾಡು ಪ್ರದೇಶ, ಅಂಡರ್ ಪಾಸ್ ಮತ್ತು ಸೇತುವೆಯನ್ನ ಮಾಡುವ ವೇಳೆಯಲ್ಲಿ ಖರ್ಚುಗಳು ಸ್ವಲ್ಪ ಜಾಸ್ತಿ ಬರಬಹುದು ಬರಬಹುದು. ಇನ್ನು ಒಟ್ಟಾರೆಯಾಗಿ 2 ರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಿಲೋ ಮೀಟರ್ ಡಬಲ್ ಟ್ರ್ಯಾಕ್ ರೈಲು ಹಳಿಗಳು ನಿರ್ಮಾಣ ಆಗುತ್ತದೆ. ನಮ್ಮ ಭಾರತೀಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ರೈಲು ಪ್ರಯಾಣದ ಸೇವೆಯನ್ನ ಒದಗಿಸುತ್ತಿರುವ ಸಾರಿಗೆ ಅಂದರೆ ನಮ್ಮ ಭಾರತೀಯ ರೈಲ್ವೆ ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…