News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

83

ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂದು ತುಂಬಾ ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಣೆ ಮಾಡುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ಹೌದು ಈ ರೈಲುಗಳು ಅಂದರೇನೇ ಹಾಗೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಅನ್ನುವ ಕೂತೂಹಲ ಎಲ್ಲರಿಗೂ ಇರುತ್ತದೆ, ಕಡಿಮೆ ಖರ್ಚಿನಲ್ಲಿ ಕೋಟ್ಯಾಂತರ ಭಾರತೀಯರಿಗೆ ಸೇವೆಯನ್ನ ಕೊಡುತ್ತಿರುವ ಈ ರೈಲುಗಳು ಸಂಚಾರವನ್ನ ಮಾಡಬೇಕು ಅಂದರೆ ಹಳಿಗಳು ತುಂಬಾ ಮುಖ್ಯ. ಇನ್ನು ಪ್ರಯಾಣಕ್ಕೆ ಹಳಿಗಳು ತುಂಬಾ ಮುಖ್ಯವಾದ ಕಾರಣದಿಂದ ಸರ್ವಕಾಲಕ್ಕೆ ಅನುಗುಣವಾಗುವ ಅತ್ಯಂತ ಸುರಕ್ಷಿತ ಹಾಗು ದಕ್ಷವಾದ ರೈಲು ಹಳಿಗಳನ್ನ ನಿರ್ಮಾಣ ಮಾಡುತ್ತದೆ ನಮ್ಮ ಭಾರತ ಸರ್ಕಾರದ ರೈಲ್ವೆ ಇಲಾಖೆ. ಇನ್ನು ನಮ್ಮ ಭಾರತದಲ್ಲಿ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ನಿರ್ಮಾಣ ಮಾಡಬೇಕು ಅಂದರೆ ಕೋಟ್ಯಾಂತರ ರೂಪಾಯಿ ಹಣ ಬೇಕಾಗುತ್ತದೆ.

ಇನ್ನು ಡಬಲ್ ಟ್ರ್ಯಾಕ್ ಹೊಂದಿರುವ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಹಾಕಲು ತಗುಲುವ ವೆಚ್ಚ ಸುಮಾರು 2 ರಿಂದ 3 ಕೋಟಿ ಹಣ ಬೇಕಾಗುತ್ತದೆ ಎಂದು ಹೇಳುತ್ತದೆ ಭಾರತೀಯ ಸಿವಿಲ್ ಇಂಜಿನಿಯರಿಂಗ್ ಹಾಗು ಇತರೆ ರೈಲ್ವೆ ಇಲಾಖೆಯ ಕಂಪನಿಗಳು. ಇನ್ನು ಇದರಲ್ಲಿ ರೈಲ್ವೆ ಹಳಿಗಳು, ಮೆಕಾನಿಕಲ್ ಕೆಲಸಗಳು ಮತ್ತು ಕಾರ್ಮಿಕರ ವೆಚ್ಚ ಎಲ್ಲವೂ ಕೂಡ ಸೇರಿರುತ್ತದೆ. ಇನ್ನು ಕೆಲವು ಕಡೆ ಸೇತುವೆ ಮತ್ತು ಅಂಡರ್ ಪಾಸ್ ಗಳನ್ನ ನಿರ್ಮಾಣ ಮಾಡಬೇಕಾಗಿರುವುದರಿಂದ ಸರಾಸರಿಯಾಗಿ ಇಷ್ಟು ಹಣ ಬೇಕು ಎಂದು ಹೇಳಲಾಗಿದೆ.

ಇನ್ನು ಸಮತಟ್ಟಾದ ಪ್ರದೇಶಗಳಿಗೆ ಖರ್ಚು ಕಡಿಮೆ ಬರಬಹುದು ಮತ್ತು ಗುಡ್ಡಗಾಡು ಪ್ರದೇಶ, ಅಂಡರ್ ಪಾಸ್ ಮತ್ತು ಸೇತುವೆಯನ್ನ ಮಾಡುವ ವೇಳೆಯಲ್ಲಿ ಖರ್ಚುಗಳು ಸ್ವಲ್ಪ ಜಾಸ್ತಿ ಬರಬಹುದು ಬರಬಹುದು. ಇನ್ನು ಒಟ್ಟಾರೆಯಾಗಿ 2 ರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಿಲೋ ಮೀಟರ್ ಡಬಲ್ ಟ್ರ್ಯಾಕ್ ರೈಲು ಹಳಿಗಳು ನಿರ್ಮಾಣ ಆಗುತ್ತದೆ. ನಮ್ಮ ಭಾರತೀಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ರೈಲು ಪ್ರಯಾಣದ ಸೇವೆಯನ್ನ ಒದಗಿಸುತ್ತಿರುವ ಸಾರಿಗೆ ಅಂದರೆ ನಮ್ಮ ಭಾರತೀಯ ರೈಲ್ವೆ ಮಾತ್ರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…

  • ಸಿನಿಮಾ

    3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…