ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂದು ತುಂಬಾ ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಣೆ ಮಾಡುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ಹೌದು ಈ ರೈಲುಗಳು ಅಂದರೇನೇ ಹಾಗೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಅನ್ನುವ ಕೂತೂಹಲ ಎಲ್ಲರಿಗೂ ಇರುತ್ತದೆ, ಕಡಿಮೆ ಖರ್ಚಿನಲ್ಲಿ ಕೋಟ್ಯಾಂತರ ಭಾರತೀಯರಿಗೆ ಸೇವೆಯನ್ನ ಕೊಡುತ್ತಿರುವ ಈ ರೈಲುಗಳು ಸಂಚಾರವನ್ನ ಮಾಡಬೇಕು ಅಂದರೆ ಹಳಿಗಳು ತುಂಬಾ ಮುಖ್ಯ. ಇನ್ನು ಪ್ರಯಾಣಕ್ಕೆ ಹಳಿಗಳು ತುಂಬಾ ಮುಖ್ಯವಾದ ಕಾರಣದಿಂದ ಸರ್ವಕಾಲಕ್ಕೆ ಅನುಗುಣವಾಗುವ ಅತ್ಯಂತ ಸುರಕ್ಷಿತ ಹಾಗು ದಕ್ಷವಾದ ರೈಲು ಹಳಿಗಳನ್ನ ನಿರ್ಮಾಣ ಮಾಡುತ್ತದೆ ನಮ್ಮ ಭಾರತ ಸರ್ಕಾರದ ರೈಲ್ವೆ ಇಲಾಖೆ. ಇನ್ನು ನಮ್ಮ ಭಾರತದಲ್ಲಿ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ನಿರ್ಮಾಣ ಮಾಡಬೇಕು ಅಂದರೆ ಕೋಟ್ಯಾಂತರ ರೂಪಾಯಿ ಹಣ ಬೇಕಾಗುತ್ತದೆ.

ಇನ್ನು ಡಬಲ್ ಟ್ರ್ಯಾಕ್ ಹೊಂದಿರುವ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಹಾಕಲು ತಗುಲುವ ವೆಚ್ಚ ಸುಮಾರು 2 ರಿಂದ 3 ಕೋಟಿ ಹಣ ಬೇಕಾಗುತ್ತದೆ ಎಂದು ಹೇಳುತ್ತದೆ ಭಾರತೀಯ ಸಿವಿಲ್ ಇಂಜಿನಿಯರಿಂಗ್ ಹಾಗು ಇತರೆ ರೈಲ್ವೆ ಇಲಾಖೆಯ ಕಂಪನಿಗಳು. ಇನ್ನು ಇದರಲ್ಲಿ ರೈಲ್ವೆ ಹಳಿಗಳು, ಮೆಕಾನಿಕಲ್ ಕೆಲಸಗಳು ಮತ್ತು ಕಾರ್ಮಿಕರ ವೆಚ್ಚ ಎಲ್ಲವೂ ಕೂಡ ಸೇರಿರುತ್ತದೆ. ಇನ್ನು ಕೆಲವು ಕಡೆ ಸೇತುವೆ ಮತ್ತು ಅಂಡರ್ ಪಾಸ್ ಗಳನ್ನ ನಿರ್ಮಾಣ ಮಾಡಬೇಕಾಗಿರುವುದರಿಂದ ಸರಾಸರಿಯಾಗಿ ಇಷ್ಟು ಹಣ ಬೇಕು ಎಂದು ಹೇಳಲಾಗಿದೆ.

ಇನ್ನು ಸಮತಟ್ಟಾದ ಪ್ರದೇಶಗಳಿಗೆ ಖರ್ಚು ಕಡಿಮೆ ಬರಬಹುದು ಮತ್ತು ಗುಡ್ಡಗಾಡು ಪ್ರದೇಶ, ಅಂಡರ್ ಪಾಸ್ ಮತ್ತು ಸೇತುವೆಯನ್ನ ಮಾಡುವ ವೇಳೆಯಲ್ಲಿ ಖರ್ಚುಗಳು ಸ್ವಲ್ಪ ಜಾಸ್ತಿ ಬರಬಹುದು ಬರಬಹುದು. ಇನ್ನು ಒಟ್ಟಾರೆಯಾಗಿ 2 ರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಿಲೋ ಮೀಟರ್ ಡಬಲ್ ಟ್ರ್ಯಾಕ್ ರೈಲು ಹಳಿಗಳು ನಿರ್ಮಾಣ ಆಗುತ್ತದೆ. ನಮ್ಮ ಭಾರತೀಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ರೈಲು ಪ್ರಯಾಣದ ಸೇವೆಯನ್ನ ಒದಗಿಸುತ್ತಿರುವ ಸಾರಿಗೆ ಅಂದರೆ ನಮ್ಮ ಭಾರತೀಯ ರೈಲ್ವೆ ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.