ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ ಸಂಭವಿಸಿತ್ತು. ಆದರೆ ದಕ್ಷಿಣ ಕೊಡಗಿನಲ್ಲಿ ಪ್ರವಾಹ ಬಂದಿತ್ತಾದರೂ ಭೂಕುಸಿತದಂತಹ ಪ್ರಕರಣ ನಡೆದಿರಲಿಲ್ಲ.

ಆದರೆ, ಇದೀಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅದು ಕೂಡ ಭಾರೀ ಮಳೆಯೊಂದಿಗೆ ಬೇರೆ ಬೇರೆ ಸಮಯದಲ್ಲಿ ಬೇರೆ ಬೇರೆ ಕಡೆ ಕಂಪಿಸಿದೆ. ಜತೆಗೆ ಭೂಮಿ ಒಳಗೆ ಏನೋ ಓಡಾಡಿದ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವವಾದ ಬಗ್ಗೆ ಜನರು ಹೇಳಿದ್ದರಿಂದ ಜಿಲ್ಲಾ ಉಪವಿಭಾಗಾಧಿಕಾರಿ ಆದೇಶದ ಮೇರೆಗೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಭೇಟಿ ನೀಡಿ, ಕೆಲವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಯಾವಾಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಬಗ್ಗೆ ಸುದ್ದಿ ಹರಿದಾಡಲು ಆರಂಭವಾಯಿತೋ ಜನರಲ್ಲಿ ಭಯವಂತೂ ಆರಂಭವಾಗಿದೆ. ಈಗಾಗಲೇ ಜಿಲ್ಲಾಡಳಿತ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಬೇಕಾದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಒಂದು ವೇಳೆ ಪ್ರವಾಹ ಭೂಕುಸಿದಂತಹ ದುರಂತಗಳು ನಡೆದರೆ ಏನು ಮಾಡಬೇಕು? ತುರ್ತು ರೀತಿಯ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು? ಮುಂತಾದವುಗಳ ಬಗ್ಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನು ಕಳೆದ ಆಗಸ್ಟ್ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದ ೪೧೨ ಕುಟುಂಬಗಳು ಬಾಡಿಗೆ ಮನೆಯಲ್ಲಿ ದಿನ ಕಳೆಯುತ್ತಿದ್ದು ಅವರಿಗೆ ಇನ್ನೂ ಸೂರು ಸಿಕ್ಕಿಲ್ಲ. ಇಂತಹ ಕುಟುಂಬಗಳು ಇದುವರೆಗೆ ಬಾಡಿಗೆ ಹಣವಾಗಿ ಒಟ್ಟು 2,91,90,000 ರೂ.ಗಳನ್ನು ಜಿಲ್ಲಾಡಳಿತ ಪಾವತಿ ಮಾಡಿದೆ. ಸಂತ್ರಸ್ತ ಕುಟುಂಬಗಳಿಗೆ ಕಳೆದ ನವೆಂಬರ್ ತಿಂಗಳಿನಿಂದ ಪ್ರತಿ ತಿಂಗಳಿಗೆ 10 ಸಾವಿರ ರೂ.ಗಳಂತೆ ಖಾತೆಗಳಿಗೆ ಬಾಡಿಗೆ ಹಣವನ್ನು ಸಂದಾಯ ಮಾಡಲಾಗುತ್ತಿದೆ.
ಮಡಿಕೇರಿ ನಗರಸಭೆ ವ್ಯಾಪ್ತಿಯ 93 ಕುಟುಂಬ ಗಳಿಗೆ, ಕೆದಕಲು ಗ್ರಾ.ಪಂ. ವ್ಯಾಪ್ತಿಯ 5 ಕುಟುಂಬ, ಮಾದಾಪುರ ಗ್ರಾ.ಪಂ. ವ್ಯಾಪ್ತಿಯ 44 ಕುಟುಂಬಗಳು, ಗರ್ವಾಲೆ ಗ್ರಾಮ ಪಂಚಾಯಿತಿಯ 9 ಕುಟುಂಬಗಳು, ಕಂಬಿಬಾಣೆ ಪಂಚಾಯಿತಿಯ 4 ಕುಟುಂಬಗಳು, ಕೂಡಿಗೆ ಪಂಚಾಯಿತಿಯ 3, ಕೂಡುಮಂಗಳೂರು ಪಂಚಾಯಿತಿಯ 3, ನಂಜರಾಯಪಟ್ಟಣ ಪಂಚಾಯಿತಿಯ 1, ಕಿರಗಂದೂರು ಪಂಚಾಯಿತಿಯ 5, ಬೇಲೂರು ಪಂಚಾಯಿತಿಯ 5, ಐಗೂರು ಪಂಚಾಯಿತಿಯ 1, ನೇರುಗಲಳೆ ಪಂಚಾಯಿತಿಯ 2, ಚೌಡ್ಲು ಪಂಚಾಯ್ತಿಯ 1, ಹಾನಗಲ್ಲು ಪಂಚಾಯಿತಿಯ 5, ಶಾಂತಳ್ಳಿ ಪಂಚಾಯಿತಿಯ 2, ತೋಳೂರು ಶೆಟ್ಟಳ್ಳಿ ಪಂಚಾಯಿತಿಯ 1, ಬೆಟ್ಟದಳ್ಳಿ ಪಂಚಾಯಿತಿ 1, ಕುಶಾಲನಗರ ಪಟ್ಟಣ ಪಂಚಾಯಿತಿಯ 14 ಕುಟುಂಬಗಳಿಗೆ ಬಾಡಿಗೆ ಹಣವನ್ನು ಪಾವತಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…