ಸುದ್ದಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

36

ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.


ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್ ನಾಥ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಪಕ್ಷ ತೊರೆಯಲು ಒಬ್ಬರಿಗೆ 50 ಕೋಟಿಯ ಆಫರ್ ನೀಡಲಾಗಿದೆ ಎಂದು ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿ ನಾಯಕರು ಯಾವೆಲ್ಲ ಆಫರ್ ನೀಡುತ್ತಿದ್ದಾರೆ ಎಂಬುವುದು ಗೊತ್ತಿಲ್ಲ ಎಂದರು. ಬಿಜೆಪಿ ಮಾತ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ವಾದವನ್ನು ಮಂಡಿಸುತ್ತಿದೆ.


2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 230 ಕ್ಷೇತ್ರಗಳ ಪೈಕಿ 114ರಲ್ಲಿ ಗೆಲುವಿನ ನಗೆ ಬೀರಿತ್ತು. ಬಿಜೆಪಿ 109, ಬಹುಜನ ಸಮಾಜ ಪಾರ್ಟಿ 2 ಮತ್ತು ಸಮಾಜವಾದಿ ಪಾರ್ಟಿ 1, ನಿರ್ದಲಿಯ ಪಕ್ಷ 4 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಬಿಎಸ್‍ಪಿ ಬೆಂಬಲ ಪಡೆದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…