ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.
ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!