News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

564

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಉಪಯುಕ್ತ ಮಾಹಿತಿ

    ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

    ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…