ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ.
ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ ಮಾಡಿ, ಮರಕ್ಕೆ ಕಟ್ಟಿ ಹಾಕಿದ್ದರು. ಈ ವೇಳೆ ನಾಲ್ವರು ಸೇರಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ.
ಈ ಸಂಬಂಧ ಸಂತ್ರಸ್ತೆ ಆರೋಪಿಸಿದ್ದರೂ ಪೊಲೀಸರು ಮಾತ್ರ ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದರು ಎಂದು ವರದಿಯಾಗಿದೆ. ಆದರೆ ತಡವಾಗಿ ಸಂತ್ರಸ್ತೆ ದೂರು ಸ್ವೀಕರಿಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಸಬ್ ಇನ್ಸ್ಪೆಕ್ಟರ್ ಬ್ರಿಜೇಶ್ ಕುಮಾರ್ ಅವರು, ದಂಪತಿಗಳೇ ತಮ್ಮ ಸೆಕ್ಸ್ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೇ ಅತ್ಯಾಚಾರ ಸಂತ್ರಸ್ತೆಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿರಲಿಲ್ಲ. ಇದರಿಂದ ಮನನೊಂದ ಮಹಿಳೆ ಅತ್ಯಾಚಾರಕ್ಕೆ ಒಳಗಾದ ಮರುದಿನವೇ ಆತ್ಮಹತ್ಯೆಗೆ ಶರಣಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…