ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ.

22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ ಪೂಜಾರಿ ತಿಳಿಸಿದ್ದಾರೆ.

ಆರೋಪಿ ರವಿ ಕನ್ನೌಜೆ ಈಗಾಗಲೇ ಮದುವೆಯಾಗಿದ್ದಾನೆ. ಕಳೆದ ವರ್ಷ ಯುವತಿಯ ಮನೆಗೆ ಭೇಟಿ ನೀಡಿದ್ದನು. ಆಗ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ತನ್ನ ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದನು. ನಂತರ ಆತ ವಿಡಿಯೋ ಮೂಲಕ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಒಂದು ವರ್ಷದಲ್ಲಿ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಅಶ್ಲೀಲ ವಿಡಿಯೋಗಳನ್ನು ಕೂಡ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ಯುವತಿ ಆರೋಪಿ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ವಿರೋಧಿಸಿದ್ದಾಳೆ. ಆಗ ಆರೋಪಿ ಕೋಪಗೊಂಡು ಆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ ಎಂದು ಪೂಜಾರಿ ಹೇಳಿದ್ದಾರೆ. ಸದ್ಯಕ್ಕೆ ರವಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.