ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…