News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

439

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. 

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್‍ಬುಕ್‍ ಲೈವ್‍ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…