ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….