ಜ್ಯೋತಿಷ್ಯ

ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

143

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ‘ಸಂಶಯಾತ್ಮ ವಿನಶ್ಯಂತಿ’ ಎನ್ನುವಂತೆ ಸಂಗಾತಿಯನ್ನು ಅನುಮಾನ ದೃಷ್ಟಿಯಿಂದ ನೋಡುವುದನ್ನು ಬಿಡಿ. ಇದರಿಂದ ಸಂಸಾರದಲ್ಲಿ ಬಿರುಕು ಮೂಡವ ಸಾಧ್ಯತೆ ಇದೆ. ಹಿರಿಯರ ಸಲಹೆ ಸ್ವೀಕರಿಸಿ ಹೆಜ್ಜೆ ಇಡುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಿಮ್ಮ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಹೇರಳವಾಗಿರುವುದು. ಮಾತಿನ ಮೇಲೆ ನಿಯಂತ್ರಣವಿರಲಿ. ಗುರುಧ್ಯಾನದಿಂದ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಫುಲ ಅವಕಾಶಗಳು ದೊರೆಯುವವು. ಮಂಗಳ ಕಾರ್ಯದ ಬಗ್ಗೆ ಈವೆಂಟ್‌ ಮ್ಯಾನೇಜ್‌ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ಹೇರಳ ಹಣ ಬರುವುದು ಮತ್ತು ಅವರ ಕೌಶಲ್ಯ ಜನ ಮೆಚ್ಚುಗೆಗೆ ಪಾತ್ರವಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಮರಕ್ಕಿಂತ ಮರ ದೊಡ್ಡದು ಎನ್ನುವಂತೆ ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನಕ್ಕಿಂತಲೂ ಹೆಚ್ಚು ಜ್ಞಾನ ಇರುವ ಜನರ ಸಂಪರ್ಕ ನಿಮಗಾಗುವುದು. ಹಾಗಾಗಿ ವಿನಯದಿಂದಿರಿ. ಇದರಿಂದ ನೀವು ವಿಜಯಶಾಲಿಗಳಾಗುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಕೆಲಸದ ಒತ್ತಡಗಳು ನಿಮ್ಮ ತಾಳ್ಮೆ ಕಸಿದುಕೊಳ್ಳುವುದರಿಂದ ಸಣ್ಣಪುಟ್ಟ ವಿಷಯಗಳಿಗೂ ರೇಗುವಂತೆ ಆಗುವುದು. ಸಾರ್ವಜನಿಕ ಕ್ಷೇತ್ರದಲ್ಲಿರುವ ನೀವು ಆದಷ್ಟು ತಾಳ್ಮೆ ಪ್ರದರ್ಶಿಸುವುದು ಒಳ್ಳೆಯದು. ಕೋಪ ಅನರ್ಥಕ್ಕೆ ದಾರಿ ಆಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಗುರುವಿನ ಅತಿಚಾರ ಸಂಚಾರದಿಂದಾಗಿ ವೃತ್ತಿಯಲ್ಲಿ ಸ್ಥಳ ಬದಲಾವಣೆ ಸಾಧ್ಯತೆ ಕಂಡು ಬರುವುದು. ಪರಾಕ್ರಮ ಸ್ಥಾನಗಳಲ್ಲಿ ಯಶಸ್ಸು ದೊರೆಯುವುದು. ಬರಬೇಕಾಗಿದ್ದ ಹಣಕಾಸು ಕೈಸೇರುವ ಸಾಧ್ಯತೆ ಇದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ವೃಥಾ ನಿಂದನೆಗಳನ್ನು ಎದುರಿಸಬೇಕಾಗಿ ಬರಬಹುದು. ನಿಮ್ಮನ್ನು ನೀವು ವಿಮರ್ಶಿಸಿಕೊಳ್ಳಿ. ಕುಲದೇವರ ಆರಾಧನೆಯೊಂದಿಗೆ ಶನಿ ದೇವರ ಪ್ರಾರ್ಥನೆ ಮಾಡುವುದು ಒಳ್ಳೆಯದು. ಸಂಜೆ ಮನೋನಿಯಾಮಕ ರುದ್ರದೇವರನ್ನು ಭಜಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಆಫೀಸಿನಲ್ಲಿ ನಿಮಗೆ ಆಗದವರು ನಿಮ್ಮನ್ನು ಕೆಣಕುವ ಸಿದ್ಧತೆಯಲ್ಲಿದ್ದಾರೆ. ಮುಳ್ಳಿನ ಮೇಲೆ ಹರಡಿದ ಬಟ್ಟೆಯನ್ನು ಜಾಣ್ಮೆಯಿಂದ ತೆಗೆಯುವಂತೆ ಅವರನ್ನು ಜಾಣ್ಮೆಯಿಂದ ಎದುರಿಸಿರಿ. ಯಶಸ್ಸು ನಿಮ್ಮದಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಅಂತಿಮ ನಿರ್ಣಯದಿಂದ ಎಲ್ಲವೂ ಸುಗಮವಾಗಲಿದೆ. ಒಳ್ಳೆಯ ಕಾರ್ಯಗಳಿಗೆ ಭಗವಂತನು ಸಹಾಯ ಮಾಡುವುದರಿಂದ ನಿಮ್ಮ ಕೆಲಸಗಳು ಯಾವ ಅಡೆತಡೆ ಇಲ್ಲದೆ ಸಾಂಗವಾಗಿ ನೆರವೇರುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಸರಿಯಾಗಿ ಸಾಗುತ್ತಿರುವ ಕಾರ್ಯ ವಿಧಾನಗಳಲ್ಲಿ ಯಾವುದೇ ರೀತಿಯ ಬದಲಾವಣೆ ಬೇಡ. ನಿಮ್ಮ ಕಾರ್ಯಯೋಜನೆಗಳು ಹಿರಿಯ ಅಧಿಕಾರಿಗಳಿಂದ ಮಾನ್ಯತೆ ಪಡೆಯುವವು. ಬರಬೇಕಾಗಿದ್ದ ಹಣ ನಿಮ್ಮ ಕೈಸೇರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಕುಟುಂಬದ ಸದಸ್ಯರು ನಿಮ್ಮ ಜತೆ ಒರಟಾಗಿ ಮಾತನಾಡುವರು. ಅವರನ್ನು ನಗುಮುಖದಿಂದಲೇ ಮಾತನಾಡಿಸಿ. ಅವರಿಗೆ ಅವರ ತಪ್ಪಿನ ಅರಿವಾಗಿ ಕ್ಷ ಮೆ ಯಾಚಿಸುವರು. ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ