ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ.
ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ.
ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು ಇವಳನ್ನು ಹೀನಾಯವಾಗಿ ಬೈಯುತ್ತಾರೆ . ಹತ್ತಿದ ಏಣಿಯನ್ನು ಒದ್ದ ಇವಳು ಕನ್ನಡಿಗರ ಪ್ರೀತಿಯನ್ನು ಕಳೆದುಕೊಂಡಿದ್ದಾಳೆ. ಎಷ್ಟೇ ಬೈದರೂ ಬುದ್ಧಿ ಕಲಿಯದ ಇವಳು ಮತ್ತೆ ಕನ್ನಡಿಗರು ಕೆರಳುವ ಕೆಲಸವನ್ನು ಮಾಡಿದ್ದಾಳೆ.
ಇತ್ತೀಚೆಗೆ ತನ್ನ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾಳೆ. ಅದು ಬೆಳ್ಳಂದೂರು ಕೆರೆಗೆ ಸಂಬಂಧಿಸಿದಂತೆ. ಕೆರೆಗಳ ಸಂರಕ್ಷಣೆಯ ಬಗ್ಗೆ ಕಾಳಜಿವಹಿಸಲು ನಾನು ಇದನ್ನು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಬೆಳ್ಳಂದೂರು ಕೆರೆಯ ಸ್ಥಿತಿಯನ್ನು ನೋಡಿ ನನಗೆ ಮನಸ್ಸಿಗೆ ನೋವಾಗಿದೆ ಆಘಾತವಾಗಿದೆ
ಎಂದು ಹೇಳಿಕೊಂಡಿರುವ ಇವಳು 4 ಫೋಟೋಗಳನ್ನು ಹಾಕಿದ್ದಾಳೆ. ಅದರಲ್ಲಿ 2 ಬೆಳ್ಳಂದೂರು ಕೆರೆಯ ದಡದಲ್ಲಿ ನಿಂತು ತೆಗೆಸಿಕೊಂಡಿದ್ದು. ಆದರೆ ಈತನ ಈಜಾಡುತ್ತಿರುವ ಇನ್ನೆರಡು ಫೋಟೋಗಳು ನಕಲಿ. ಏಕೆ ಅವನು ತಾನು ಬೆಳಂದೂರು ಕೆರೆಯಲ್ಲಿ ಈಜಾಡುತ್ತಿರುವ ಫೋಟೋಗಳು ಎಂದು ಬರೆದುಕೊಂಡಿದ್ದಾಳೆ.
ಆದರೆ ಮೂಲಗಳ ಪ್ರಕಾರ ಆಕೆ ತನ್ನ ಸ್ನೇಹಿತರ ಸ್ವಿಮ್ಮಿಂಗ್ ಫೂಲ್ ಒಂದರಲ್ಲಿ ತೆಗೆದು ನಂತರ ಬೆಳಂದೂರು ಕೆರೆಯಲ್ಲಿ ಈಜು ಮಾಡುತ್ತಿರುವ ಹಾಗೆ ಎಡಿಟ್ ಮಾಡಿದ ಫೋಟೋಗಳು ಎಂದು ಕನ್ನಡ ಪತ್ರಿಕೆಯೊಂದು ವರದಿ ಮಾಡಿದೆ. ಅಷ್ಟಕ್ಕೂ ಆ ವಿಷ ಬರಿತ ಬೆಳ್ಳಂದೂರು ಕೆರೆಯಲ್ಲಿ ಯಾರು ಈಜಲು ಸಾಧ್ಯವಿಲ್ಲ.
ಸತ್ಯ ಗೊತ್ತಿರದ ಕೆಲವರು ಅವಳನ್ನು ಹೊಗಳಿ ಕೊಂಡಾಡಿದ್ದಾರೆ. ಆದರೆ ಅವಳ ಅಸಲಿ ಮುಖವಾಡ ಈಗ ಬಯಲಾಗಿದೆ.ಅಬ್ಬಾ.. ಒಂದು ಚೂರೂ ಭಯವಿಲ್ಲದೆ ಕನ್ನಡಿಗರನ್ನು ವಂಚಿಸಲು ರಶ್ಮಿಕ ಹೇಗೆ ಮುಂದಾಗಿದ್ದಾಳೆ ಎಂದು ಸತ್ಯ ತಿಳಿದ ಅಭಿಮಾನಿಗಳು ಕೆರಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…