News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

168

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಸುದ್ದಿ

    ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

    ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್…

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…