ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…