ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.