News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

166

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

    ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ…