News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

168

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.