ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ.
ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು.
ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ ನಂತರ ವೈಭವದಿಂದ ರಾವಣೋತ್ಸವವನ್ನು ಆಚರಿಸಲಾಗುತ್ತದೆ.
ಶ್ರೀರಾಮ, ಹನುಮ ಈ ನಾಡಿನ ಪ್ರಮುಖ ದೈವವಾಗಿದ್ದು, ಹನುಮನಿಲ್ಲದ ಊರೇ ಇಲ್ಲ ಎಂಬ ಪ್ರತೀತಿಯೂ ಇದೆ. ಆದರೆ ರಾಮನಿಗೆ ವೈರಿಯಾಗಿ ಸೀತಾಮಾತೆಯನ್ನು ಹೊತ್ತೊಯ್ದು ಕಿರುಕುಳ ನೀಡಿ ಕೊನೆಗೆ ರಾಮನಿಂದಲೇ ಹತನಾಗುವ ರಕ್ಕಸ ರಾವಣನಿಗೂ ಪೂಜೆ ನಡೆಯುತ್ತದೆ ಎಂದರೆ ವಿಶಿಷ್ಟವೇ ಅಲ್ಲವೇ?

ಶಿವಭಕ್ತ ರಾವಣನಿಗೂ
ವಿಶೇಷ ಪೂಜೆ
ಇಂತಹದೊAದು ಅಪರೂಪದ, ವೈಭವದ ಪೂಜೆ ಶಿವಭಕ್ತ ರಾವಣನಿಗೂ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ಅನಾದಿ ಕಾಲದಿಂದಲೂ ಜನತೆ ಸಲ್ಲಿಸುತ್ತಾ ಬಂದಿದ್ದಾರೆ.
ಸುಗಟೂರು, ವಕ್ಕಲೇರಿ ಗ್ರಾಮದಲ್ಲಿ ರಾವಣೋತ್ಸವಕ್ಕೆ ವಿಶಿಷ್ಟ ಪ್ರಧಾನ್ಯತೆ ನೀಡಲಾಗುತ್ತದೆ, ಇಡೀ ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ, ಬೃಹತ್ ಪುಷ್ಪ ಪಲ್ಲಕ್ಕಿಯಲ್ಲಿ 10 ತಲೆಗಳನ್ನೊತ್ತ ಬೃಹತ್ ಗಾತ್ರದ ರಾವಣನನ್ನು ಪ್ರತಿಷ್ಟಾಪಿಸಲಾಗುತ್ತದೆ.

ಈ ಬೃಹತ್ ಪುಷ್ಪಪಲ್ಲಕ್ಕಿಯಲ್ಲಿ ಕೆಳಭಾಗದಲ್ಲಿ ರಾವಣ ಮತ್ತು ಮೇಲೆ ಶಿವನನ್ನು ಇಟ್ಟು ಪೂಜಿಸುವ ವೈಭವದ ಉತ್ಸವ ಇಲ್ಲಿ ನಡೆಯುತ್ತಾ ಬಂದಿದೆ.
ಗ್ರಾಮದ ಜನತೆ ಮಾತ್ರ ಮೊದಲು ಮಾರ್ಕಂಡೇಶ್ವರಸ್ವಾಮಿಯ ಭವ್ಯ ರಥೋತ್ಸವ, ಪೂಜಾ ಕಾರ್ಯಗಳನ್ನು ಮುಗಿಸಿದ ನಂತರ ರಥೋತ್ಸವ ಜಾತ್ರೆಯ ಅಂತಿಮ ದಿನ ಶಿವ ಭಕ್ತ ರಾವಣನನ್ನು ಸಹಾ ಅಷ್ಟೇ ಭಕ್ತಿಯಿಂದ ಪೂಜಿಸಿ, ಆರಾಧಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…