ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ.

ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ.

“ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ.

ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ ನಡೆದಿದ್ದು, ರವಿಚಂದ್ರನ್ ಅವರ ಜನ್ಮದಿನದ ಮುನ್ನಾ ದಿನ ಅಂದರೆ ಮೇ 29ರಂದು ವಿವಾಹ ನೆರವೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…