ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ.
ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ.
ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ