ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ.
ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ.
ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…