ಉಪಯುಕ್ತ ಮಾಹಿತಿ

ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

471

ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.

ಮೂಲಂಗಿ :- 

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ.

ಮಜ್ಜಿಗೆ :- 

ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ನಿಂಬೆ ರಸ: –

ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ.

ಅಲೋವೇರಾ: –

ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

ಸೇಬು : –

ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…