ಉಪಯುಕ್ತ ಮಾಹಿತಿ

ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

471

ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.

ಮೂಲಂಗಿ :- 

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ.

ಮಜ್ಜಿಗೆ :- 

ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ನಿಂಬೆ ರಸ: –

ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ.

ಅಲೋವೇರಾ: –

ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

ಸೇಬು : –

ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…