ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು ಪತ್ತೆ ಮಾಡಿ, ಅವುಗಳನ್ನು ಅನ್ಇನ್ಸ್ಟಾಲ್ ಮಾಡಬಹುದು ಎಂದು ತಿಳಿಸುತ್ತದೆ. ಅದರಂತೆ ಬಳಕೆದಾರರು ಚೀನಾ ಮೂಲದ ಆ್ಯಪ್ಗಳನ್ನು ಫೋನ್ನಿಂದ ಅನ್ಇನ್ಸ್ಟಾಲ್ ಅಥವಾ ಡಿಲೀಟ್ ಮಾಡಬಹುದಾಗಿದೆ.

ಗೂಗಲ್ ಪ್ಲೇ ಸ್ಟೋರ್ನಲ್ಲಿ ರಿಮೂವ್ ಚೀನಾ ಆ್ಯಪ್ 10 ಲಕ್ಷಕ್ಕೂ ಅಧಿಕ ಡೌನ್ಲೋಡ್ ಕಂಡಿದ್ದು, 4.8 ರೇಟಿಂಗ್ ಹೊಂದಿದೆ.
ಚೀನಾ ಆ್ಯಪ್ ಬಳಕೆ ಸೂಕ್ತವಲ್ಲ ಮತ್ತು ಸುರಕ್ಷಿತವಲ್ಲ, ಚೀನಾ ಕೋವಿಡ್ 19 ವೈರಸ್ ಹರಡಿದೆ ಮತ್ತು ಚೀನಾ ದೇಶವಿರೋಧಿ ಚಟುವಟಿಕೆಗಳಿಗೆ ಹಣ ಸಂದಾಯ ಮಾಡುತ್ತಿದೆ ಎನ್ನುವ ಸಂದೇಶ ಹರಿದಾಡುತ್ತಿದ್ದು, ಜನರು ಚೀನಾ ಮೂಲದ ಆ್ಯಪ್ ವಿರುದ್ಧ ಅನ್ಇನ್ಸ್ಟಾಲ್ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.