ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…