ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.