News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಉಪಯುಕ್ತ ಮಾಹಿತಿ

ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

13

ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್‌ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್‌ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್‌ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್‌ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…