ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ.
ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು.
ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ ಬಳಿಕ ಪಕ್ಷೇತರ ಅಭ್ಯರ್ಥಿ ಊರು ಬಿಡುತ್ತಾರೆ. ಆ ಬಳಿಕ ದೇವೇಗೌಡ, ಕುಮಾರಸ್ವಾಮಿಯವರೇ ಮಂಡ್ಯ ಜಿಲ್ಲೆ ಜನತೆಯ ನೆರವಿಗೆ ಬರಬೇಕು ಎಂದಿದ್ದಾರೆ.
ಅಂಬರೀಶ್ ಬದುಕಿದ್ದಾಗ ಸುಮಲತಾ ಯಾವಾಗಲಾದರೂ ಮಂಡ್ಯಕ್ಕೆ ಬಂದಿದ್ದಾರಾ ಎಂದು ಪ್ರಶ್ನಿಸಿರುವ ರೇವಣ್ಣ, ಜನತೆ ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…