ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.
ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.