News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
Archive

RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

104
ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ‍್ದೇಶಕ ಎಸ್.ಎಸ್​. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್​ ರೇಸ್​ನಲ್ಲಿ ಗೆದ್ದಿದೆ. ‘ಆರ್​ಆರ್​ಆರ್​’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್​’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ‍್ಡ್​ ಫಂಕ್ಷನ್​ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….