ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…