ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…