News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Archive

RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

106
ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ‍್ದೇಶಕ ಎಸ್.ಎಸ್​. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್​ ರೇಸ್​ನಲ್ಲಿ ಗೆದ್ದಿದೆ. ‘ಆರ್​ಆರ್​ಆರ್​’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್​’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ‍್ಡ್​ ಫಂಕ್ಷನ್​ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ರಾಜಕೀಯ

    ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

    ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…